ರಾಷ್ಟ್ರೀಯ

ರಾಜ್ಯದಲ್ಲಿ ‘ವಕ್ಫ್’ ವಿರುದ್ಧ ಹೋರಾಟ : ಮಹಾರಾಷ್ಟ್ರದಲ್ಲಿ ‘ವಕ್ಫ್’ಗೆ 10 ಕೋಟಿ ಅನುದಾನ ಘೋಷಿಸಿದ ಬಿಜೆಪಿ ಸರ್ಕಾರ

ಮಹಾರಾಷ್ಟ್ರ : ಕರ್ನಾಟಕದಲ್ಲಿ ವಕ್ಫ್ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಿಜೆಪಿ ಹೋರಾಟ ಮತ್ತು ಪ್ರತಿಭಟನೆ ಮಾಡಿದೆ ಇದೀಗ ಬಿಜೆಪಿ ಇನ್ನೊಂದು ಟೀಮ್ ಆದಂತಹ ಶಾಸಕ ಬಸನಗೌಡ ಪಾಟೀಲ ಮತ್ತೊಂದು ಟೀಮ್ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದೆ. ರಾಜ್ಯ ಆಗೋದೆಲಿ ಮಟ್ಟದಲ್ಲೂ ಬಿಜೆಪಿ ವಕ್ಫ್ ಮಂಡಳಿ ವಿರುದ್ಧ ಹೋರಾಟ ನಡೆಸುತ್ತಿದ್ದರೆ ಅತ್ತ ಮಹಾರಾಷ್ಟ್ರದಲ್ಲಿ ಮಹಾಯುತಿಯು ವಕ್ಫ್ ಮಂಡಳಿಗೆ 10 ಕೋಟಿ ರೂಪಾಯಿ ಅನುದಾನ ನೀಡಿದೆ.

ಹೌದು ಮಹಾರಾಷ್ಟ್ರದಲ್ಲಿ ಮಹಾಯುತಿಯು ವಕ್ಫ್ ಮಂಡಳಿಗೆ 10 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದೆ. 10 ಕೋಟಿ ರೂಪಾಯಿ ಅನುದಾನ ನೀಡಲು ಮಹಾಯುತಿ ನಿರ್ಧಾರಿಸಿದೆ. ಇತ್ತ ಕರ್ನಾಟಕ ದೆಹಲಿ ಸೇರಿದಂತೆ ಹಲವಡೆ ವಕ್ಫ್ ವಿರುದ್ಧ ಪ್ರತಿಭಟಿಸುತ್ತಿರುವ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಅನುದಾನ ಘೋಷಣೆ ಮಾಡಲಾಗಿದೆ.

ಬಿಜೆಪಿಯ ನೇತೃತ್ವದ ಮಹಾಯುತಿ ಅನುದಾನ ಘೋಷಿಸಿದೆ. ಮಹಾರಾಷ್ಟ್ರದಲ್ಲಿ ಈ ಒಂದು ನಿರ್ಧಾರವು ಕಾಂಗ್ರೆಸ್ ಗೆ ಪ್ರಬಲ ಅಸ್ತ್ರ ವಾಗುವ ಸಾಧ್ಯತೆ ಇದೆ ಎನ್ನಲಾಗಿದೆ ಏಕೆಂದರೆ ಕರ್ನಾಟಕ ಸಿರಿದಂತೆ ದೆಹಲಿ ಮಟ್ಟದವರೆಗೂ ಬಿಜೆಪಿ ನಾಯಕರು ವಕ್ಫ್ ವಿರುದ್ಧ ಪ್ರಬಲವಾದಂತಹ ಹೋರಾಟ ಮಾಡುತ್ತಿದೆ ಹಾಗಾಗಿ ಮಹಾರಾಷ್ಟ್ರದಲ್ಲಿ ಈ ಒಂದು ನಿರ್ಧಾರ ಕಾಂಗ್ರೆಸ್ ಗೆ ಪ್ರಬಲ ಅಸ್ತ್ರವಾಗುವ ಸಾಧ್ಯತೆ ಇದೆ.

Related Articles

Back to top button