
ಬೆಳ್ತಂಗಡಿ : ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ಗುರುತಿಸಿದ್ದಾನೆ ಎಂಬ ನೆಪವನ್ನೊಡ್ಡಿ ಕಾಲೇಜಿನಿಂದ ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ ಘಟನೆಯು ಬೆಳ್ತಂಗಡಿ ವಾಣಿ ಪಿ ಯು ಕಾಲೇಜಿನಲ್ಲಿ ನಡೆದಿದೆ, ಕಳೆದ 19 ದಿನಗಳಿಂದ ಸಂಸ್ಥೆಯೊಂದಿಗೆ ಕಾಲೇಜಿಗೆ ಸೇರಿಸುವಂತೆ ವಿನಂತಿ ಮಾಡಿದ್ದರೂ ಮನಿಯದ ಸಂಸ್ಥೆಯು ಕಾಲೇಜಿನಂದ ಹೊರಹಾಕಿದೆ. ಇಂದು ನ್ಯಾಯಕ್ಕಾಗಿ ವಿದ್ಯಾರ್ಥಿಯು ಕಾಲೇಜಿನ ಮುಂಭಾಗ ಒಂಟಿ ಪ್ರತಿಭಟನೆ ನಡೆಸುತ್ತಿದ್ದಾನೆ. ಕಾಲೇಜಿನಲ್ಲಿ ವಿದ್ಯಾಭ್ಯಾ ಮುಂದುವರೆಸಬೇಕು, ಡಿಬಾರ್ ಹಿಂಪಡೆಯಬೇಕೆಂದು ವಿದ್ಯಾರ್ಥಿ ಆಗ್ರಹಿಸುತ್ತಿದ್ದಾನೆ.